ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಅನಂತನ ಚತುರ್ದಶಿ ಕಲಶಕ್ಕೆ ಪರ್ಯಾಯ ಶ್ರೀಗಳಿ೦ದ ಪೂಜೆ

ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026
ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment