....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಅನಂತನ ಚತುರ್ದಶಿ ಕಲಶಕ್ಕೆ ಪರ್ಯಾಯ ಶ್ರೀಗಳಿ೦ದ ಪೂಜೆ

ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026
ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment