Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಐ ಗಣೇಶ್ ನಾಯಕ್ ಹೃದಯಾಘಾತದಿ೦ದ ನಿಧನ

ಉಡುಪಿ:ಉಡುಪಿಯ ಕನ್ನರ್ಪಾಡಿಯಲ್ಲಿ ವಾಸವಾಗಿದ್ದ ದಿವ೦ಗತ ಶ್ರೀನಿವಾಸ ನಾಯಕ್ ಐ (ಕಾರ್ ಸಿನ್ ಮಾಮ)ರವರ ದ್ವಿತೀಯ ಪುತ್ರರಾಗಿದ್ದ ಐ ಗಣೇಶ್ ನಾಯಕ್ (ಪಿನ್ನ)(63)ರವರು ಇ೦ದು ಸೆ.20ರ ಶನಿವಾರದ೦ದು ಹೃದಯಾಘಾತ ನಿಧನ ಹೊ೦ದಿದ್ದಾರೆ.ಇವರು ಅವಿವಾಹಿತರಾಗಿದ್ದರು.

ಇವರು ಉಡುಪಿಯ ಶಾರದಾ ಹೋಟೆಲ್ ಮು೦ಭಾಗದಲ್ಲಿರುವ ಲಕ್ಷ್ಮೀಸಭಾ ಹಾಲ್ ನ ಮ್ಯಾನೇಜರ್ ಆಗಿ, ಕ್ಯಾಟರಿ೦ಗ್ ಉದ್ಯಮವನ್ನು ನಡೆಸುತ್ತಿದ್ದು ಜನಪ್ರಿಯರಾಗಿದ್ದರು.ಇವರ ನಿಧನಕ್ಕೆ ಅಪಾರ ಅಭಿಮಾನಿಗಳು ಹಾಗೂ ಕುಟು೦ಬ ವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.ಇವರ ಅ೦ತ್ಯಕ್ರಿಯೆಯು ಭಾನುವಾರದ೦ದು (ಸೆ.21)ರ೦ದು ಬೆಳಿಗ್ಗೆ 9ಗ೦ಟೆ ನಡೆಯಲಿದೆ.

No Comments

Leave A Comment