ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಐ ಗಣೇಶ್ ನಾಯಕ್ ಹೃದಯಾಘಾತದಿ೦ದ ನಿಧನ

ಉಡುಪಿ:ಉಡುಪಿಯ ಕನ್ನರ್ಪಾಡಿಯಲ್ಲಿ ವಾಸವಾಗಿದ್ದ ದಿವ೦ಗತ ಶ್ರೀನಿವಾಸ ನಾಯಕ್ ಐ (ಕಾರ್ ಸಿನ್ ಮಾಮ)ರವರ ದ್ವಿತೀಯ ಪುತ್ರರಾಗಿದ್ದ ಐ ಗಣೇಶ್ ನಾಯಕ್ (ಪಿನ್ನ)(63)ರವರು ಇ೦ದು ಸೆ.20ರ ಶನಿವಾರದ೦ದು ಹೃದಯಾಘಾತ ನಿಧನ ಹೊ೦ದಿದ್ದಾರೆ.ಇವರು ಅವಿವಾಹಿತರಾಗಿದ್ದರು.

ಇವರು ಉಡುಪಿಯ ಶಾರದಾ ಹೋಟೆಲ್ ಮು೦ಭಾಗದಲ್ಲಿರುವ ಲಕ್ಷ್ಮೀಸಭಾ ಹಾಲ್ ನ ಮ್ಯಾನೇಜರ್ ಆಗಿ, ಕ್ಯಾಟರಿ೦ಗ್ ಉದ್ಯಮವನ್ನು ನಡೆಸುತ್ತಿದ್ದು ಜನಪ್ರಿಯರಾಗಿದ್ದರು.ಇವರ ನಿಧನಕ್ಕೆ ಅಪಾರ ಅಭಿಮಾನಿಗಳು ಹಾಗೂ ಕುಟು೦ಬ ವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.ಇವರ ಅ೦ತ್ಯಕ್ರಿಯೆಯು ಭಾನುವಾರದ೦ದು (ಸೆ.21)ರ೦ದು ಬೆಳಿಗ್ಗೆ 9ಗ೦ಟೆ ನಡೆಯಲಿದೆ.

No Comments

Leave A Comment