ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ

ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.

No Comments

Leave A Comment