ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ

ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.

No Comments

Leave A Comment