ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ

ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.

No Comments

Leave A Comment