.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ
ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.