....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ

ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.

No Comments

Leave A Comment