ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ,ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಸ೦ಭ್ರಮ ಸ೦ಪನ್ನ…

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು.
ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.

No Comments

Leave A Comment