ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ,ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಸ೦ಭ್ರಮ ಸ೦ಪನ್ನ…

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು.
ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.

No Comments

Leave A Comment