...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ,ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಸ೦ಭ್ರಮ ಸ೦ಪನ್ನ…

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು.
ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.

No Comments

Leave A Comment