ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ ಎಸ್ ಎಲ್ ವಿ ಟಿ ಯಲ್ಲಿ ” ದೇವ ದೇವ ಸದ್ಗುರು ದೇವ ” ಭಕ್ತಿ ಸಂಗೀತ ಕಾರ್ಯಕ್ರಮ ಸ೦ಪನ್ನ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ್ ಕಲಾ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದಲ್ಲಿ ಸ.21 ರಂದು ಶ್ರೀದೇವರ ಸನ್ನಿಧಿಯಲ್ಲಿ ಪ್ರಸಿದ್ಧ ಬಾಲ ಕಲಾವಿದೆ ಪೂರ್ಣ ಮಲ್ಯ ಮುಂಬಯಿ ಇವರಿಂದ ” ದೇವ ದೇವ ಸದ್ಗುರು ದೇವ ” ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಹಾರ್ಮೋನಿಯಂ ಶಂಕರ್ ಶೆಣೈ , ಪಕ್ವಾಜದಲ್ಲಿ ಆರ್ ಎನ್ ಮಲ್ಯ , ತಬ್ಬಲದಲ್ಲಿ ಸುಶಾಂತ್ ಮಲ್ಯ , ತಾಳ ವಸಂತ್ ಮಲ್ಯ ಸಹಕರಿಸಿದರು. ದೇವಳದ ವತಿಯಿಂದ ಕಲಾವಿದರನ್ನು ಗೌರವಿಸಲಾಯಿತು.

No Comments

Leave A Comment