ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯಲ್ಲಿ ಶ್ರೀಶಾರದಾ ಪೂಜೆಯ ಸ೦ಭ್ರಮ…

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಕೃಷ್ಣಮಠದ ರಾಜಾ೦ಗಣ,ಉಪ್ಪೂರು,ಹೇರೂರು,ಕಾಪು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ,ಮು೦ಡ್ಕೂರುಗಳಲ್ಲಿ ನವರಾತ್ರೆಯ ಒ೦ಭತ್ತು ದಿನಗಳ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚ೦ಡಿಕಾ ಹೋಮ,ಶ್ರೀದುರ್ಗಾ ನಮಸ್ಕಾರ,ದೀಪಾರಾಧನೆ ಕಾರ್ಯಕ್ರಮದೊ೦ದಿಗೆ ಶ್ರೀಶಾರದಾ ಪೂಜೆಯು ವಿಜೃ೦ಭಣೆಯಿ೦ದ ನರೆವೇರುತ್ತಿದೆ. ಸಾವಿರಾರುಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾನರಾಗಿದ್ದಾರೆ.

ಅಲ್ಲಲ್ಲಿ ವಿವಿಧ ಸ೦ಸ್ಕೃತಿ ಕಾರ್ಯಕ್ರಮದೊ೦ದಿಗೆ ಭಜನಾ ಕಾರ್ಯಕ್ರಮವು ನಡೆಯುತ್ತಿದೆ.

No Comments

Leave A Comment