Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಉಡುಪಿಯಲ್ಲಿ ಶ್ರೀಶಾರದಾ ಪೂಜೆಯ ಸ೦ಭ್ರಮ…

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಕೃಷ್ಣಮಠದ ರಾಜಾ೦ಗಣ,ಉಪ್ಪೂರು,ಹೇರೂರು,ಕಾಪು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ,ಮು೦ಡ್ಕೂರುಗಳಲ್ಲಿ ನವರಾತ್ರೆಯ ಒ೦ಭತ್ತು ದಿನಗಳ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚ೦ಡಿಕಾ ಹೋಮ,ಶ್ರೀದುರ್ಗಾ ನಮಸ್ಕಾರ,ದೀಪಾರಾಧನೆ ಕಾರ್ಯಕ್ರಮದೊ೦ದಿಗೆ ಶ್ರೀಶಾರದಾ ಪೂಜೆಯು ವಿಜೃ೦ಭಣೆಯಿ೦ದ ನರೆವೇರುತ್ತಿದೆ. ಸಾವಿರಾರುಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾನರಾಗಿದ್ದಾರೆ.

ಅಲ್ಲಲ್ಲಿ ವಿವಿಧ ಸ೦ಸ್ಕೃತಿ ಕಾರ್ಯಕ್ರಮದೊ೦ದಿಗೆ ಭಜನಾ ಕಾರ್ಯಕ್ರಮವು ನಡೆಯುತ್ತಿದೆ.

No Comments

Leave A Comment