Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನ.7ರ೦ದು ಲಕ್ಷದೀಪೋತ್ಸವ…

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

No Comments

Leave A Comment