.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನ.7ರ೦ದು ಲಕ್ಷದೀಪೋತ್ಸವ…

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

No Comments

Leave A Comment