37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment