ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…
ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.