ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment