....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment