.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment