ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ವರ್ಗಾವಣೆ
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ ಈವರೆಗೂ ಯಾವುದೇ ನೇಮಕ ಆಗಿಲ್ಲ ಎಂದು ತಿಳಿದು ಬಂದಿದೆ.