ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ವರ್ಗಾವಣೆ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.

ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ ಈವರೆಗೂ ಯಾವುದೇ ನೇಮಕ ಆಗಿಲ್ಲ ಎಂದು ತಿಳಿದು ಬಂದಿದೆ.

No Comments

Leave A Comment