ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರಿ೦ದ ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥ ಭೇಟಿ
ಉಡುಪಿಗೆ ಶುಕ್ರವಾರದ೦ದು ಆಗಮಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರು ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರನ್ನು ಅಭಿನ೦ದಿಸಿ ಯೋಗಕ್ಷೇಮವನ್ನು ವಿಚಾರಿಸಿದರು.ಬಳಿಕ ಶ್ರೀಕೃಷ್ಣನ ಪ್ರಸಾದವನ್ನು ಹಾಗೂ ಕೋಟಿ ಗೀತಾ ಕಾರ್ಯಕ್ರಮದ ಪುಸ್ತಕವನ್ನು ನೀಡಿದರು.