ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರಿ೦ದ ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥ ಭೇಟಿ

ಉಡುಪಿಗೆ ಶುಕ್ರವಾರದ೦ದು ಆಗಮಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರು ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರನ್ನು ಅಭಿನ೦ದಿಸಿ ಯೋಗಕ್ಷೇಮವನ್ನು ವಿಚಾರಿಸಿದರು.ಬಳಿಕ ಶ್ರೀಕೃಷ್ಣನ ಪ್ರಸಾದವನ್ನು ಹಾಗೂ ಕೋಟಿ ಗೀತಾ ಕಾರ್ಯಕ್ರಮದ ಪುಸ್ತಕವನ್ನು ನೀಡಿದರು.

No Comments

Leave A Comment