...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರಿ೦ದ ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥ ಭೇಟಿ

ಉಡುಪಿಗೆ ಶುಕ್ರವಾರದ೦ದು ಆಗಮಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರು ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರನ್ನು ಅಭಿನ೦ದಿಸಿ ಯೋಗಕ್ಷೇಮವನ್ನು ವಿಚಾರಿಸಿದರು.ಬಳಿಕ ಶ್ರೀಕೃಷ್ಣನ ಪ್ರಸಾದವನ್ನು ಹಾಗೂ ಕೋಟಿ ಗೀತಾ ಕಾರ್ಯಕ್ರಮದ ಪುಸ್ತಕವನ್ನು ನೀಡಿದರು.

No Comments

Leave A Comment