ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಬಂಟ್ವಾಳ: ರಾಜ್ಯ ಮಟ್ಟದ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ.ಕೆ. ಚಿನ್ನದ ಪದಕ
ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ. ಅಶೋಕ್ ಆಚಾರ್ಯ ಬಂಟ್ವಾಳ ಇವರು ಈಕೆಯ ಕರಾಟೆ ಗುರು ಆಗಿದ್ದಾರೆ.