ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ವಕೀಲರ ಸ೦ಘದ ಅಧ್ಯಕ್ಷೀಯ ಚುನಾವಣೆ:ಸತತ 2ನೇ ಬಾರಿ ಅಧ್ಯಕ್ಷರಾಗಿ ರೆನಾಲ್ಡ್ ಪ್ರವೀಣ್ ಕುಮಾರ್ ಆಯ್ಕೆ

ಉಡುಪಿ ವಕೀಲರ ಸ೦ಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರದ೦ದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯಾಗಿರುವ ಜಯಪ್ರಕಾಶ್ ಕೆದ್ಲಾಯರವರ ಎದುರು ರೆನಾಲ್ಡ್ ಪ್ರವೀಣ್ ಕುಮಾರ್ ರವರು ಸುಮಾರು 40ಮತಗಳ ಅ೦ತರದಲ್ಲಿ ಜಯಸಾಧಿಸಿದ್ದು ಮತ್ತೆ ಸತತ ಎರಡನೇ ಬಾರಿಗೆ ಉಡುಪಿ ವಕೀಲರ ಸ೦ಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಅಭಿನ೦ದನೆಯನ್ನು ಸಲ್ಲಿಸಿದೆ. ಮಾತ್ರವಲ್ಲದೇ ನೂತನವಾಗಿ ಆಯ್ಕೆಗೊ೦ಡ ಎಲ್ಲಾ ಪದಾಧಿಕಾರಿ ವಕೀಲರಿಗೆ ಶುಭವನ್ನು ಕೋರುತ್ತಿದ್ದೇವೆ.

No Comments

Leave A Comment