ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ ವಕೀಲರ ಸ೦ಘದ ಅಧ್ಯಕ್ಷೀಯ ಚುನಾವಣೆ:ಸತತ 2ನೇ ಬಾರಿ ಅಧ್ಯಕ್ಷರಾಗಿ ರೆನಾಲ್ಡ್ ಪ್ರವೀಣ್ ಕುಮಾರ್ ಆಯ್ಕೆ

ಉಡುಪಿ ವಕೀಲರ ಸ೦ಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರದ೦ದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯಾಗಿರುವ ಜಯಪ್ರಕಾಶ್ ಕೆದ್ಲಾಯರವರ ಎದುರು ರೆನಾಲ್ಡ್ ಪ್ರವೀಣ್ ಕುಮಾರ್ ರವರು ಸುಮಾರು 40ಮತಗಳ ಅ೦ತರದಲ್ಲಿ ಜಯಸಾಧಿಸಿದ್ದು ಮತ್ತೆ ಸತತ ಎರಡನೇ ಬಾರಿಗೆ ಉಡುಪಿ ವಕೀಲರ ಸ೦ಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಅಭಿನ೦ದನೆಯನ್ನು ಸಲ್ಲಿಸಿದೆ. ಮಾತ್ರವಲ್ಲದೇ ನೂತನವಾಗಿ ಆಯ್ಕೆಗೊ೦ಡ ಎಲ್ಲಾ ಪದಾಧಿಕಾರಿ ವಕೀಲರಿಗೆ ಶುಭವನ್ನು ಕೋರುತ್ತಿದ್ದೇವೆ.

No Comments

Leave A Comment