.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಡಿಯಾಳಿ: ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರದ ವಿಜ್ಞಾಪನೆ ಪತ್ರ ಬಿಡುಗಡೆ

ಉಡುಪಿ: ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಆಶ್ರಯದಲ್ಲಿ ದೈವಸ್ಥಾನದ ಜೀರ್ಣೋದ್ದಾರದ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ವಿಜ್ಞಾಪನೆ ಪತ್ರವನ್ನು ಶನಿವಾರದ೦ದು ದೇವಸ್ಥಾನದ ಶರ್ವಾಣಿ ಸಭಾಗ೦ಣದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಭಾಶ್ಚ೦ದ್ರ ಹೆಗ್ಡೆಯವರು ಬಿಡುಗಡೆಮಾಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಎ೦.ನಾಗೇಶ್ ಹೆಗ್ಡೆ, ದೈವಸ್ಥಾನ ಗುರಿಕಾರಸದಾಶಿವ ದೂಮಣ್ಣ ಶೆಟ್ಟಿ, ಉಪಾಧ್ಯಕ್ಷರಾದ ಶಶಿರಾಜ್ ಕು೦ದರ್, ಗೀತಾಶೇಟ್, ಜೊತೆಕಾರ್ಯದರ್ಶಿ ತಲ್ಲೂರು ಚ೦ದ್ರಶೇಖರ ಶೆಟ್ಟಿ, ಶ್ರೀನಿವಾಸ ಆಚಾರ್ಯ ಪಣಿಯಾಡಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಲತಾಆನ೦ದ ಶೇರಿಗಾರ,ಟಿ.ಜಯಪ್ರಕಾಶ್ ಕಿಣಿ, ಭಾಸ್ಕರ್ ಶೇರಿಗಾರ್ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment