ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ:ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆ ಉದ್ಘಾಟನೆ

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ ಮಹಿಳೆಯರು ಹಾಜರಿದ್ದರು.

No Comments

Leave A Comment