ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ:ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆ ಉದ್ಘಾಟನೆ
ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ ಮಹಿಳೆಯರು ಹಾಜರಿದ್ದರು.