.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ:ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆ ಉದ್ಘಾಟನೆ

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ ಮಹಿಳೆಯರು ಹಾಜರಿದ್ದರು.

No Comments

Leave A Comment