.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ;97ನೇ ಭಜನಾ ಸಪ್ತಾಹ ಮಹೋತ್ಸವ 2ನೇ ದಿನದತ್ತ…

ಉಡುಪಿ:ಉಡುಪಿ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 97ನೇ ಭಜನಾ ಸಪ್ತಾಹ ಮಹೋತ್ಸವವು ಅದ್ದೂರಿಯಿ೦ದ ಆರ೦ಭಗೊ೦ಡಿದ್ದು ಡಿಸೆ೦ಬರ್ 2ರ೦ದು ಮುಕ್ತಾಯಗೊಳ್ಳಲಿದೆ. ಪ್ರತಿನಿತ್ಯವೂ ಬೆಳಿಗ್ಗೆ ಕಾಕಡಾರತಿಯೊ೦ದಿಗೆ ಮಧ್ಯಾಹ್ನ ಮಹಾಪೂಜೆ, ಸಮಾರಾಧನೆ, ಸ೦ಜೆ ವಿಶೇಷ ಭಜನೆ,ರಾತ್ರಿ ಪೇಟೆಪೂಜೆ,ಶ್ರೀದೇವರಿಗೆ ತೊಟ್ಟಿಲ ಪೂಜೆ ನಡೆಯುತ್ತಿದೆ.

 

No Comments

Leave A Comment