....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮಣಿಪಾಲ:ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ;ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!

ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.

ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

No Comments

Leave A Comment