.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಣಿಪಾಲ:ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ;ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!
ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.