ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಕಲ್ಯಾಣಪುರ: ಶ್ರೀರಾಮನಾಮಜಪ ಸ೦ಕೀರ್ತನಾ ಕೇ೦ದ್ರದ ಪ್ರತಿನಿಧಿ ಕೆ.ಲಕ್ಷ್ಮೀನಾರಾಯಣ ನಾಯಕ್ ರವರಿಗೆ ಶ್ರೀಗೋಕರ್ಣ ಶ್ರೀಗಳಿ೦ದ ಅಭಿನ೦ದನಾ ಪತ್ರ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಜರುಗಿದ ಶ್ರೀರಾಮನಾಮಜಪ ಸ೦ಕೀರ್ತನೆಯ ಕೇ೦ದ್ರದ ಪ್ರತಿನಿಧಿಯಾಗಿ ದೇವಸ್ಥಾನದ ಮೊಕ್ತೇಸರರಾದ ಕೆ.ಲಕ್ಷ್ಮೀನಾರಾಯಣ ನಾಯಕ್ ರವರು ಪರ್ತಗಾಳಿಯಲ್ಲಿ ಶ್ರೀಗೋಕರ್ಣ ಮಠಾಧೀಶರಾದ ಶ್ರೀಶ್ರೀ ವಿದ್ಯಾಧೀಶ ತೀರ್ಥಶ್ರೀಪಾದ ಒಡೆಯರ್ ರವರಿ೦ದ ರಾಮನಾಮ ಜಪದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರಿ೦ದ ಆಶೀರ್ವಾದ ಪತ್ರದೊ೦ದಿಗೆ ಶ್ರೀರಾಮ ದೇವರ ಮೂರ್ತಿ,ಬೆಳ್ಳಿಯ ನಾಣ್ಯ ಪಡೆದು ಆಶೀರ್ವಾದವನ್ನು ಪಡೆದರು.

No Comments

Leave A Comment