.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಲ್ಯಾಣಪುರ: ಶ್ರೀರಾಮನಾಮಜಪ ಸ೦ಕೀರ್ತನಾ ಕೇ೦ದ್ರದ ಪ್ರತಿನಿಧಿ ಕೆ.ಲಕ್ಷ್ಮೀನಾರಾಯಣ ನಾಯಕ್ ರವರಿಗೆ ಶ್ರೀಗೋಕರ್ಣ ಶ್ರೀಗಳಿ೦ದ ಅಭಿನ೦ದನಾ ಪತ್ರ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಜರುಗಿದ ಶ್ರೀರಾಮನಾಮಜಪ ಸ೦ಕೀರ್ತನೆಯ ಕೇ೦ದ್ರದ ಪ್ರತಿನಿಧಿಯಾಗಿ ದೇವಸ್ಥಾನದ ಮೊಕ್ತೇಸರರಾದ ಕೆ.ಲಕ್ಷ್ಮೀನಾರಾಯಣ ನಾಯಕ್ ರವರು ಪರ್ತಗಾಳಿಯಲ್ಲಿ ಶ್ರೀಗೋಕರ್ಣ ಮಠಾಧೀಶರಾದ ಶ್ರೀಶ್ರೀ ವಿದ್ಯಾಧೀಶ ತೀರ್ಥಶ್ರೀಪಾದ ಒಡೆಯರ್ ರವರಿ೦ದ ರಾಮನಾಮ ಜಪದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರಿ೦ದ ಆಶೀರ್ವಾದ ಪತ್ರದೊ೦ದಿಗೆ ಶ್ರೀರಾಮ ದೇವರ ಮೂರ್ತಿ,ಬೆಳ್ಳಿಯ ನಾಣ್ಯ ಪಡೆದು ಆಶೀರ್ವಾದವನ್ನು ಪಡೆದರು.

No Comments

Leave A Comment