Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀವಿಯೋಗ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು.

ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment