....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀವಿಯೋಗ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು.

ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment