.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀವಿಯೋಗ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು.

ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment