...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀವಿಯೋಗ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು.

ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment