ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿಯವರಿ೦ದ ಬ್ರಹ್ಮವಾರ ಅಕ್ಷತಾ ಪೂಜಾರಿ ಭೇಟಿ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.

No Comments

Leave A Comment