ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿಯವರಿ೦ದ ಬ್ರಹ್ಮವಾರ ಅಕ್ಷತಾ ಪೂಜಾರಿ ಭೇಟಿ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.

No Comments

Leave A Comment