...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿಯವರಿ೦ದ ಬ್ರಹ್ಮವಾರ ಅಕ್ಷತಾ ಪೂಜಾರಿ ಭೇಟಿ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.

No Comments

Leave A Comment