....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿಯವರಿ೦ದ ಬ್ರಹ್ಮವಾರ ಅಕ್ಷತಾ ಪೂಜಾರಿ ಭೇಟಿ
ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.