37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ ಶ್ರೀಕೃಷ್ಣಮಠದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ “ಕೋಟಿ ತುಳಸಿ” ಅರ್ಚನೆ ಕಾರ್ಯಕ್ರಮ ಸ೦ಪನ್ನ…

ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ “ಕೋಟಿ ತುಳಸಿ” ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾದರು.

No Comments

Leave A Comment