37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ- ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026ಕ್ರಿಕೆಟ್ ಪ೦ದ್ಯಾಟ ಚಾಲನೆ
ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು.