ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ- ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026ಕ್ರಿಕೆಟ್ ಪ೦ದ್ಯಾಟ ಚಾಲನೆ
ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು.